ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

30 October, 2012

ಅಮೃತಬಳ್ಳಿ!





ಅಮೃತಬಳ್ಳಿ
-ಖಾಲಿಹೊಟ್ಟೆಯಲ್ಲಿ ಒಂದೆರಡು ಎಲೆಗಳ ಸೇವನೆ ಅನೇಕ ರೋಗಗಳಿಗೆ ರಾಮಬಾಣ. ಅದರಲ್ಲೂ ದೇಹದ ಸಕ್ಕರೆ ಅಂಶವನ್ನು ಅಂಕುಶದಲ್ಲಿರಿಸಲು ಹಾಗೂ ನಮಗೆ ತಿಳಿದೋ ತಿಳಿಯದೇ ನಾವು ತಿನ್ನುವ ಆಹಾರದಲ್ಲಿ ಸೇರಿರುವ ವಿಷಕಾರಿ ಅಂಶವನ್ನು ಕಿತ್ತೊಗೆಯಲು ಬಲು ಸಹಕಾರಿ. ಅಲ್ಲದೆ ದೇಹದ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಇದಕ್ಕೆ ಹೆಚ್ಚಿನ ಉಪಚಾರ ಬೇಕಾಗಿಲ್ಲ. ಒಂದಿಷ್ಟು ನೀರು, ಮಣ್ಣು, ಬಿಸಿಲು ಸಾಕು...

2 comments:

ವಿ.ರಾ.ಹೆ. said...

ಅಮೃತಬಳ್ಳಿ!ಇದರ ಬಗ್ಗೆ ಬಹಳ ಕಡೆ ಕೇಳಿದ್ದೇನೆ, ಓದಿದ್ದೆನೆ. ಆದರೆ ನಾ ಇದುವರೆಗೂ ನೋಡಿಲ್ಲ, ತಿಂದಿಲ್ಲ :(

Sheela Nayak said...

ವಿಕಾಸ್,ಮಂಗಳೂರಿನ ಕಡೆ ಬಂದಾಗ ಹೇಳು...ಒಂದು ಸಣ್ಣ ಬಳ್ಳಿ ಕೊಡ್ತೇನೆ..ಎಲೆಗಳ ಜೊತೆ.

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...