ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

01 December, 2013

ಸುಭಾಷಿತ

ನ ದೇವಾ ದಂಡಮಾದಾಯ ರಕ್ಷಂತಿ ಪಶುಪಾಲವತ್|
ಯಂ ತು ರಕ್ಷಿತುಮಿಚ್ಛಂತಿ ಬುದ್ಧ್ಯಾ ಸಂವಿಭಜಂತಿ ತಮ್||


ಪಶುಪಾಲರಂತೆ ಸ್ವತಃ ಬೆತ್ತವನ್ನು ಹಿಡಿದು ಹಾದಿ ತಪ್ಪದಂತೆ ನೋಡಿಕೊಳ್ಳುವುದಿಲ್ಲ ಭಗವಂತ|

ಯಾರನ್ನು ಅವನು ರಕ್ಷಿಸಲಿಚ್ಛಿಸುತ್ತಾನೋ ಅವನಿಗೆ ಬುದ್ಧಿಯನ್ನು ದಯಪಾಲಿಸುತ್ತಾನೆ||

No comments:

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...