ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

12 January, 2014

ಏಕೀ ಅವಾಂತರ..



ಕಪ್ಪು ಮುಗಿಲಲಿ ಲಕ್ಷ ತಾರೆಗಳ ನಡುವೆ  ಕಪ್ಪು ಚಂದಿರ..
ಕೌಮುದಿ ಮುನಿದು ತೆರಳಿರುವಳಂತೆ ಬಿಟ್ಟು ಮಂದಿರ
ವಿಶಾಲ ಸುಪ್ಪತ್ತಿಗೆಯಲಿ ಹೊರಳುತ್ತ ನರಳುತ್ತಿರುವ ಕಾಂತ
ತೌರು ಮನೆಗೆ ತೆರಳಿದವಳಿಗೆ ಕಾಡಿಲ್ಲವೇಕೆ ಏಕಾಂತ

ನಲ್ಲಿರುಳಿಗೇಕೆ ಅಚ್ಚರಿ ಏಕೆ, ಯಾಕೆ, ಹೀಗೆ ಈ ಆವಾಂತರ!


No comments:

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...