ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

26 February, 2014

ವಚನ

ಕಡೆಗೀಲಿಲ್ಲದ ಬಂಡಿ ಹೊಡೆಗೆಡವುದ ಮಾಬುದೇ
ಕಡೆಗೀಲು ಬಂಡಿಗಾಧಾರ ಕಡುದರ್ಪವೇರಿದ ಒಡಲೆಂಬ
ಬಂಡಿಗೆ ಮೃಡಭಕ್ತರ ನುಡಿಗಡಣವೇ ಕಡೆಗೀಲು ಕಾಣ ರಾಮನಾಥ ||


|| ಓಂ ನಮಃ ಶಿವಾಯ ||

No comments:

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...