ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

22 August, 2014

ಶ್ರೀಮದ್ಭಗವದ್ಗೀತೆ!

ಪತ್ರಂ ಪುಷ್ಪಂ ಫಲಂ ತೋಯಂ ಯೋ ಮೇ ಭಕ್ತ್ಯಾ ಪ್ರಯಚ್ಛತಿ|
ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ||

ಯತ್ ಕರೋಷಿ ಯದಶ್ನಾಸಿ ಯಜ್ಜುಹೋಷಿ ದದಾಸಿ ಯತ್|
ಯತ್ತಪಸ್ಯಸಿ ಕೌಂತೇಯ ತತ್ ಕುರುಷ್ಟ ಮದರ್ಪಣಮ್||

ಯಾರು ಎಲೆಯನ್ನೋ, ಹೂವನ್ನೋ, ನೀರನ್ನೋ ಭಕ್ತಿಯಿಂದ ನನಗೆ ನೀಡುತ್ತಾನೋ, ನನ್ನಲ್ಲೇ ಬಗೆಯಿಟ್ಟ ಅವನ ಭಕ್ತಿಯ ಕೊಡುಗೆಯನ್ನು ನಾನು ನಲ್ಮೆಯಿಂದ ಕೊಳ್ಳುತ್ತೇನೆ.

ಕೌಂತೇಯ, ನೀನು ಏನು ಮಾಡುವೆ, ಏನು ತಿನ್ನುವೆ, ಏನು ಹೋಮಿಸುವೆ, ಏನು ನೀಡುವೆ, ಏನು ತಪಗೈವೆ ಅದನ್ನು ನನಗೆ ಒಪ್ಪಿಸು.


-ಶ್ರೀಮದ್ಭಗವದ್ಗೀತೆಯ ಒಂಬತ್ತನೆಯ ಅಧ್ಯಾಯ 

No comments:

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...