ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

07 November, 2013

ಸುಭಾಷಿತ-4


ಅಶ್ವಂ ನೈವ ಗಜಂ ನೈವ ವ್ಯಾಘ್ರಂ ನೈವ ಚ ನೈವ ಚ|
ಅಜಾಪುತ್ರಂ ಬಲಿಂ ದದ್ಯಾದ್ದೇವೋ ದುರ್ಬಲಘಾತಕಃ||

ಅಶ್ವವಲ್ಲ, ಆನೆಯಲ್ಲ, ಹುಲಿಯಂತೂ ಖಂಡಿತ ಅಲ್ಲವೇ ಅಲ್ಲ||
ಕುರಿಮರಿಯೇ ಬಲಿಗೆ ಯೋಗ್ಯ, ಅಂತೆಯೇ ದುರ್ಬಲನಾದವನಿಗೆ ದೇವನೂ ಕಷ್ಟಗಳನ್ನು ನೀಡುತ್ತಾನೆ||

No comments:

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...