ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

20 July, 2014

ಶ್ರೀಮದ್ಭಗವದ್ಗೀತಾ!

ಶ್ರೇಯೋ ಹಿ ಜ್ಞಾನಮಭ್ಯಾಸಾಜ್‌ಜ್ಞಾನಾದ್‌ಧ್ಯಾನಂ ವಿಶಿಷ್ಯತೆ|
ಧ್ಯಾನಾತ್‌ಕರ್ಮಫಲತ್ಯಾಗಸ್ತ್ಯಾಗಾಚ್ಛಾಂತಿರನಂತರಮ್||

ಅರಿವಿಲ್ಲದ ಅಭ್ಯಾಸಕ್ಕಿಂತ ಅರಿವು ಮಿಗಿಲು. ಬರಿದೆ ಅರಿವಿಗಿಂತ ಅರಿತು ಧ್ಯಾನಿಸುವುದು ಮಿಗಿಲು. ಬರಿದೆ ಧ್ಯಾನಕ್ಕಿಂತ ಕರ್ಮಫಲದ ನಂಟಿರದ ಧ್ಯಾನ ಮಿಗಿಲು. ಅಂತಹ ಧ್ಯಾನದ ಮುಂದಿನ ಮಜಲೇ ಮುಕ್ತಿ.

-ಶ್ರೀಮದ್ಭಗವದ್ಗೀತಾ ಹನ್ನೆರಡನೆಯ ಅಧ್ಯಾಯ

No comments:

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...