ನನ್ನ ಮನಸ್ಸು

22 August, 2014

ಶ್ರೀಮದ್ಭಗವದ್ಗೀತೆ!

ಪತ್ರಂ ಪುಷ್ಪಂ ಫಲಂ ತೋಯಂ ಯೋ ಮೇ ಭಕ್ತ್ಯಾ ಪ್ರಯಚ್ಛತಿ|
ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ||

ಯತ್ ಕರೋಷಿ ಯದಶ್ನಾಸಿ ಯಜ್ಜುಹೋಷಿ ದದಾಸಿ ಯತ್|
ಯತ್ತಪಸ್ಯಸಿ ಕೌಂತೇಯ ತತ್ ಕುರುಷ್ಟ ಮದರ್ಪಣಮ್||

ಯಾರು ಎಲೆಯನ್ನೋ, ಹೂವನ್ನೋ, ನೀರನ್ನೋ ಭಕ್ತಿಯಿಂದ ನನಗೆ ನೀಡುತ್ತಾನೋ, ನನ್ನಲ್ಲೇ ಬಗೆಯಿಟ್ಟ ಅವನ ಭಕ್ತಿಯ ಕೊಡುಗೆಯನ್ನು ನಾನು ನಲ್ಮೆಯಿಂದ ಕೊಳ್ಳುತ್ತೇನೆ.

ಕೌಂತೇಯ, ನೀನು ಏನು ಮಾಡುವೆ, ಏನು ತಿನ್ನುವೆ, ಏನು ಹೋಮಿಸುವೆ, ಏನು ನೀಡುವೆ, ಏನು ತಪಗೈವೆ ಅದನ್ನು ನನಗೆ ಒಪ್ಪಿಸು.


-ಶ್ರೀಮದ್ಭಗವದ್ಗೀತೆಯ ಒಂಬತ್ತನೆಯ ಅಧ್ಯಾಯ 

No comments:

Post a Comment