ನನ್ನ ಮನಸ್ಸು

29 December, 2014

ಸುಭಾಷಿತ

ಆದಿತ್ಯಚಂದ್ರಾವನಲಾನಿಲೌ ಚ ದ್ಯೌರ್ಭೂಮಿರಾಪೋ ಹೃದಯಂ ಯಮಶ್ಚ|
ಅಹಶ್ಚ ರಾತ್ರಿಶ್ಚ ಉಭೆ ಚ ಸಂಧ್ಯೆ ಧರ್ಮಶ್ಚ ಜಾನಾತಿ ನರಸ್ಯ ವೃತ್ತಮ್||

ಸೂರ್ಯ-ಚಂದ್ರ, ಅಗ್ನಿ-ವಾಯು, ಆಕಾಶ-ಭೂಮಿ, ನೀರು, ಮನಸ್ಸು ಮತ್ತು ಯಮ, ಹಾಗೆಯೇ ದಿನ-ರಾತ್ರಿ, ಮುಂಜಾವು-ಮುಸ್ಸಂಜೆ ಮತ್ತು ಧರ್ಮವು ಮಾನವನ ಆಚರಣೆಯನ್ನು (ವರ್ತನೆಯನ್ನು) ತಿಳಿಯುತ್ತದೆ.

-ಮಹಾಭಾರತ

1 comment:

  1. kannadada subhashitagalannu prakatisi. samskutavu irali

    ReplyDelete