ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

29 December, 2019

ಮಂಕುತಿಮ್ಮನಿಗೊಂದಿಷ್ಟು ಗೆರೆಗಳು...

ತತ್ವಸಾಕ್ಷಾತ್ಕಾರ ಚಿತ್ತಶುದ್ದಿಯಿನಹುದು।
ಚಿತ್ತಶೋಧನೆ ಮತಿಚಮತ್ಕಾರವಲ್ಲ।|
ಬಿತ್ತರದ ಲೋಕಪರಿಪಾಕದಿಂ ಸತ್ಕರ್ಮ|
ಸಕ್ತಿಯಿಂ ಶುದ್ಧತೆಯೂ-ಮಂಕುತಿಮ್ಮ।


No comments:

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...